ಭಟ್ಕಳ : ನೇತ್ರಾಣಿ ದ್ವೀಪದ ಸಮೀಪ ಅಪರಿಚಿಯ ಪುರುಷನ ಮೃತದೇಹವೊಂದು ತೇಲುತ್ತಿರುವ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ .
ಮೃತ ದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಮೃತವ್ಯಕ್ತಿಯ ಗುರುತು ಪತ್ತೆಯಾಗಿಲ್ಲ . ಮೃತ ವ್ಯಕ್ತಿಯು ಕೆಲ ದಿನಗಳ ಹಿಂದೆ ಸಮುದ್ರಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರ ಬಹುದಾಗಿದ್ದು ಮೃತ ದೇಹ ಕೈ ಕಾಲು ಹಾಗೂ ತಲೆ ಭಾಗ ಮೀನುಗಳು ಸಂಪೂರ್ಣವಾಗಿ ತಿಂದು ಹಾಕಿವೆ