ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಟ್ಟಾಭಿಷೇಕ ವರ್ದಂತಿ ಉತ್ಸವ

ನಾಮದಾರಿ ಸಮಾಜದ ವತಿಯಿಂದ ಪತ್ರಿಕಾಗೋಷ್ಟಿ

ಭಟ್ಕಳ: ನಾಮದಾರಿ ಕುಲಗುರುಗಳಾದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಪಟ್ಟಾಭಿಷೇಕ ವರ್ದಂತಿ ಉತ್ಸವವು 03/09/2022 ರಂದು ನಡೆಯಲ್ಲಿ ಭಕ್ತಾಧಿಗಳು ಶ್ರೀ ಗುರುಗಳ ಆಶಿಋವಾದವನ್ನು ಪಡೆದುಕೊಳ್ಳಬೇಕು ಎಂದು ನಾಮದಾರಿ ಸಮಾಜದ ಅಧ್ಯಕ್ಷ ಕ್ರಷ್ಣ ನಾಯ್ಕ ಆಸರಕೇರಿ ಅವರು ಹೇಳಿದರು.

ಅವರು ಭಟ್ಕಳದಲ್ಲಿ ನಡೆದ ಸುದ್ದಿಘೋಷ್ಟಿಯನ್ನು ಉದ್ದೇಶಿಸಿ ಮಾತನಾಡುತ್ತ ದಿನಾಂಕ 03/09/2022 ಶನಿವಾರ ನಮ್ಮ ಕುಲಗುರುಗಳಾದ ಪರಪೂಜ್ಯ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಪಟ್ಟಾಭಿಷೇಕ ವರ್ದಂತಿ ಉತ್ಸವ ನಡೆಯಲಿದೆ ಕಾರಣ ಸಮಾಜ ಬಾಂದವರು ಹೆಚ್ಚಿನ‌ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಶ್ರಿ ಗುರುಗಳ ಆಶಿರ್ವಾದ ಪಡೆದುಕೊಳ್ಳಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷರಾದ ಶ್ರಿಧರ ನಾಯ್ಕ ಮಾತನಾಡಿ ಈ ಕಾರ್ಯಕ್ರಮದಲ್ಲಿ ಭಟ್ಕಳದ ಹೆಚ್ಚಿನ ಭಕ್ತಾಧಿಗಳು ಭಾಗವಹಿಸಿ ಶ್ರೀ ಗುರುಗಳ ಆಶಿರ್ವಾದ ಪಡೆದುಕೊಳ್ಳಬೇಕು ಎಂದು ತಿಳಿಸಿದರು .

ಈ ಸಂದರ್ಬದಲ್ಲಿ ನಾಮದಾರಿ ಸಮಾಜದ ಉಪಾಧ್ಯಕ್ಷ ಭವಾನಿ ಶಂಕರ್ ನಾಯ್ಕ ಪ್ರಧಾನ ಕಾರ್ಯದರ್ಶಿ ಮಾಸ್ತಿ ಜೆ ನಾಯ್ಕ ಹಾಗು ಆಗು ಆಡಳಿತ ಮಂಡಳಿ ಸದಸ್ಯರು ಹಾಗು ಶ್ರೀ ರಾಮ ಕ್ಷೇತ್ರಾ ಸೇವಾ ಸಮಿತಿ ಪಧಾಧಿಕಾರಿಗಳು ಉಪಸ್ಥಿತರಿದ್ದರು .

WhatsApp
Facebook
Telegram
error: Content is protected !!
Scroll to Top