ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗೆ ಪರಿಹಾರ
ಕಾರವಾರ: ಜಿಲ್ಲೆಯಲ್ಲಿ ಸಾರ್ವಜನಿಕರ ಕುಂದುಕೊರತೆ ನೀಗಿಸುವ ನಿಟ್ಟಿನಲ್ಲಿ ಸಚಿವ ಮಂಕಾಳು ವೈದ್ಯರ ನಾಯಕತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು
ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದ ಅವರು ಜನತಾ ದರ್ಶನದ ಮೂಲ ಉದ್ದೇಶ ಸಾರ್ವಜನಿಕರ ಸಮಸ್ಯೆಗಳನ್ನು ನೀಗಿಸುವ ಉದ್ದೇಶವಾಗಿರುತ್ತದೆ ಕಾರ್ಯಕ್ರಮದಲ್ಲಿ ಬಡ ಜನಸಾಮಾನ್ಯರ ಕುಂದುಕೊರತೆಗಳನ್ನು ಆಲಿಸಲಾಗುತ್ತದೆ ಸ್ಥಳದಲ್ಲೆ ಸಮಸ್ಯೆಯನ್ನು ಬಗೆಹರಿಸುತ್ತೆವೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಇದು ಇದರಲ್ಲಿ ನಾವು ಯಾವುದೆ ಕಾಂಪ್ರಮೈಸ್ ಮಾಡಿಕೊಳ್ಳಲು ಸಾಧ್ಯವಿಲ್ಲ ಸಾರ್ವಜನಿಕ ಕೆಲಸ ಮಾಡದ ಅಧಿಕಾರಿಯನ್ನು ನಾವು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು
ಕಾರ್ಯಕ್ರಮದಲ್ಲಿ ಜಿಲ್ಲೆಯ ಜನತೆಯ ಸಮಸ್ಯೆಯನ್ನು ಬಹಿರಂಗವಾಗಿ ಮಂಡಿಸಲಾಯಿತು ಮತ್ತು ಅದನ್ನು ಪರಿಕರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಯಿತು
ಈ ಸಂದರ್ಬದಲ್ಲಿ ಶಾಸಕ ಸತೀಶ್ ಸೈಲ್ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತ್ ಅಧಿಕಾರಿಗಳಿ ಪೊಲಿಸ್ ಇಲಾಖಾ ವರಿಷ್ಟಾಧಿಕಾರಿಗಳು ಅಪಾರ ಪ್ರಮಾಣದ ಸಾರ್ವಜನಿಕರು ಉಪಸ್ತಿತರಿದ್ದರು